ಸೋಮವಾರ, ಡಿಸೆಂಬರ್ 12, 2011

ಗಂಗಾವತಿ ಸಾಹಿತ್ಯ ಸಮ್ಮೇಳನ

ಗಂಗಾವತಿ ಸಾಹಿತ್ಯ ಸಮ್ಮೇಳನದಲ್ಲಿ ಕಲಾವಿದೆ. 


ಕನ್ನಡ ಸಾಹಿತ್ಯ ಸಮ್ಮೇಳನ...
ಹೀಗೆ ಇರುತ್ತೆ ಅಂತ ಅಂದುಕೊಂಡಿರಲ್ಲಿಲ್ಲ. ಎಲ್ಲೋ ಪುಸ್ತಕ, ದಿನಪತ್ರಿಕೆಗಳಲ್ಲಿ ಓದಿದ್ದು ಬಿಟ್ಟರೆ ನಿಜವಾಗಿ ಕಾಣದ ಸಮ್ಮೇಳನ ಮನಸೂರೆಗೊಂಡಿತು.
ಭತ್ತದ ಕಣಜ ಗಂಗಾವತಿಯಲ್ಲಿ ಡಿಸೆಂಬರ್ 9, 10 ಮತ್ತು 11ರಂದು ಆಯೋಜಿಸಲಾಗಿದ್ದ 78 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಸಸ್ವಿ ಆಗಿದೆ. ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ, ಗೋಷ್ಠಿಗಳು, ನೃತ್ಯ, ಸಂಗೀತ, ಭಾರತ ನಾಟ್ಯ, ನಾಟಕ, ಕವನ ವಾಚನ, ಪುಸ್ತಕ ಮಳಿಗೆಗಳು, ಫಲ-ಪುಷ್ಪ ಪ್ರದರ್ಶನ, ಸಾಮೂಹಿಕ ದಾಸೋಹ ಎಲ್ಲವೂ ಸಮರ್ಪಕವಾಗಿ ನಡೆದವು.
ಮೂರೂ ದಿನ ಲಕ್ಷಾಂತರ ಜನ ಸಮ್ಮೇಳನದಲ್ಲಿ ಪಾಲ್ಗೊಂಡು ಯಶಸ್ವಿಗೆ ಕಾರಣರಾದರು. ಒಟ್ಟಾರೆ ಸಮ್ಮೇಳನದ ಕೆಲ ದೃಶ್ಯಗಳು ಇಲ್ಲಿ ನಿಮಗಾಗಿ...


ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ.


ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸಿ.ಪಿ.ಕೃಷ್ಣಕುಮಾರ್ ಮೆರವಣಿಗೆ. 

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ.

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಭಾಷಣ.

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಭಾಷಣ.

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 
ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 


ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 


ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ.

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ.

ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 


ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರತಿಭೆ. 











ಗಂಗಾವತಿ ಸಾಹಿತ್ಯ ಸಮ್ಮೇಳನ.



ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.  
ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.
 
ಗಂಗಾವತಿ ಸಾಹಿತ್ಯ ಸಮ್ಮೇಳನ.  
ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.

ಗಂಗಾವತಿ ಸಾಹಿತ್ಯ ಸಮ್ಮೇಳನ.
ಗಂಗಾವತಿ ಸಾಹಿತ್ಯ ಸಮ್ಮೇಳನ.

ಕಾಮೆಂಟ್‌ಗಳಿಲ್ಲ: